ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm