ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm