ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.
ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm