ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.


ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm