ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.


ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am