ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm