ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm