ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm