ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm