ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm