ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm