ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am