ಬ್ರೇಕಿಂಗ್ ನ್ಯೂಸ್
01-10-24 11:18 pm Mangalore Correspondent ಕ್ರೈಂ
ಮಂಗಳೂರು, ಅ.1: ನೀವು ಕಳಿಸಿದ್ದ ಪಾರ್ಸೇಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರಿಂದ 39.30 ಲಕ್ಷ ರೂ. ಕಿತ್ತುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ 23 ರಂದು ತನ್ನ ಮೊಬೈಲ್ಗೆ ಕರೆ ಬಂದಿದ್ದು ಡಿಎಚ್ಎಲ್ ಕೊರಿಯರ್ ಸಂಸ್ಥೆಯ ಕಚೇರಿಯಿಂದ ಶ್ರೇಯಾ ಶರ್ಮಾ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದರು. ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ್ದ ಪಾರ್ಸೆಲ್ ರವಾನೆಯಾಗದೇ ಕಚೇರಿಯಲ್ಲೇ ಉಳಿದಿದೆ. ಅದರಲ್ಲಿ 5 ಪಾಸ್ಪೋರ್ಟ್, ಒಂದು ಲ್ಯಾಪ್ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ ಹಾಗೂ ಕೆಲವು ಬ್ಯಾಂಕ್ ದಾಖಲೆಗಳು ಹಾಗೂ ಮೂರೂವರೆ ಕೆ.ಜಿ. ಬಟ್ಟೆ ಇದೆ ಎಂದು ಆಕೆ ತಿಳಿಸಿದ್ದರು. ಆ ಪಾರ್ಸೆಲ್ ತನ್ನದಲ್ಲ ಎಂದರೂ ಕೇಳಲಿಲ್ಲ.
ಕಸ್ಟಮ್ಸ್ ಅಧಿಕಾರಿಗಳು ನಿಮ್ಮನ್ನು ಬಂಧಿಸುತ್ತಾರೆ ಎಂದು ಹೇಳಿ ಯಾಮಾರಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.24ರಂದು ಬೆಳಗ್ಗೆ 9ರಿಂದ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ ಕಸ್ಟಮ್ಸ್ ಸೋಗಿನಲ್ಲಿದ್ದ ಅಪರಿಚಿತರು, ನನ್ನನ್ನು ಯಾರ ಜೊತೆಗೂ ಮಾತನಾಡದಂತೆ (ಡಿಜಿಟಲ್ ಅರೆಸ್ಟ್) ನಿರ್ಬಂಧಿಸಿದ್ದರು. ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಬಂಧನ ಮಾಡಬೇಕಾಗುತ್ತದೆ. ಅಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿದೆ ಎಂದಿದ್ದರು. ಬಂಧನ ಮಾಡದೇ ಇರಬೇಕಾದರೆ ನಾವು ಕೇಳಿದಷ್ಟು ಹಣ ನೀಡುವಂತೆ ಕೇಳಿದ್ದರು. ಮೊದಲು ರು. 37 ಲಕ್ಷ ಪಾವತಿಸಿದ್ದು ಮರುದಿನ ನನ್ನ ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಒಬ್ಬರು ನಡೆಸುತ್ತಾರೆ ಎಂದು ನಂಬಿಸಿ ಅದಕ್ಕೂ ರೂ. 2.30 ಲಕ್ಷವನ್ನು ಪಡೆದಿದ್ದಾರೆ.
ವಿಚಾರಣೆ ಪೂರ್ಣಗೊಂಡ ಬಳಿಕ ಪಡೆದ ಅಷ್ಟೂ ಹಣವನ್ನು ಸೆ.28 ರಂದು ಮರಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿಲ್ಲ. ನನಗೆ ಅಪರಿಚಿತರ ಮೋಸ ಮಾಡಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರು ನೀಡಿದ್ದಾರೆ.
Digital arrest scam in the name of drugs parcel, Mangalore man looses 39 lakhs rs.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm