ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm