ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm