ಬ್ರೇಕಿಂಗ್ ನ್ಯೂಸ್
06-10-24 09:43 pm Bangalore Correspondent ಕ್ರೈಂ
ಬೆಂಗಳೂರು, ಅ 06: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
Kundapura based techie found dead in Bangalore, husband held. The deceased has been identified as Meghana Shetty.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 09:51 pm
Mangalore Correspondent
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm