ಬ್ರೇಕಿಂಗ್ ನ್ಯೂಸ್
06-10-24 09:43 pm Bangalore Correspondent ಕ್ರೈಂ
ಬೆಂಗಳೂರು, ಅ 06: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
Kundapura based techie found dead in Bangalore, husband held. The deceased has been identified as Meghana Shetty.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm