ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm