ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm