ಬ್ರೇಕಿಂಗ್ ನ್ಯೂಸ್
17-10-24 08:02 pm Bangalore Correspondent ಕ್ರೈಂ
ಬೆಂಗಳೂರು, ಅ 18: ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್ಬಿಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಪತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಡಬಲ್ ಮರ್ಡರ್ ಮಾಡಿದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆಗೈದು ಲಕ್ಷ್ಮಿ (33) ಹಾಗೂ ಗಣೇಶ್ ಕುಮಾರ್ (20) ಎಂಬಾತನನ್ನು ಕೊಲೆ ಮಾಡಲಾಗಿದೆ. ಅಲ್ಲಿಯೇ, ಗೊಲ್ಲಬಾಬು (41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶ ಮೂಲದವರಾದ ಮೂವರೂ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದರು. ಪತ್ನಿ ಲಕ್ಷ್ಮಿ ಸಂಬಂಧ ಹೊಂದಿರುವ ಕುರಿತು ಗೊಲ್ಲಬಾಬು ಅನುಮಾನ ಹೊಂದಿದ್ದ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ತಿಳಿಸಿದ್ದಾರೆ.
Bangalore crime, husbands kills wife and her lover over illecit affair at under construction house after which even husband also has committed suicide. Police are now investigating the case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm