ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm