ಬ್ರೇಕಿಂಗ್ ನ್ಯೂಸ್
22-10-24 02:29 pm Udupi Correspondent ಕ್ರೈಂ
ಉಡುಪಿ, ಅ.22: ಕ್ಷುಲಕ ಕಾರಣಕ್ಕಾಗಿ ಯುವಕರ ನಡುವೆ ಜಗಳ ನಡೆದು ಒಬ್ಬಾತ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಬಸ್ ನಿಲ್ದಾಣ ಬಳಿಯ ಕಟ್ಟಡದ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊರಂಗ್ರಪಾಡಿ ನಿವಾಸಿ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಎಂಬಾತ ಕೊಲೆಗೈದ ಆರೋಪಿ. ಇಬ್ಬರು ಕೂಡ ಸ್ನೇಹಿತರಾಗಿದ್ದು ಕಂಠಪೂರ್ತಿ ಕುಡಿದು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಕುಡಿದ ಮತ್ತಿನಲ್ಲಿ ಆರೋಪಿ ಹರಿತವಾದ ಚೂರಿಯಿಂದ ಪ್ರಶಾಂತ್ ಕುತ್ತಿಗೆಯ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿದ್ದು, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In a shocking incident, a man brutally murdered his friend by slitting his throat over a trivial dispute. The incident took place on Tuesday October 22 morning in a ground-floor room of Krishna Kripa Building, located near the old KSRTC bus stand in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm