ಬ್ರೇಕಿಂಗ್ ನ್ಯೂಸ್
22-10-24 02:29 pm Udupi Correspondent ಕ್ರೈಂ
ಉಡುಪಿ, ಅ.22: ಕ್ಷುಲಕ ಕಾರಣಕ್ಕಾಗಿ ಯುವಕರ ನಡುವೆ ಜಗಳ ನಡೆದು ಒಬ್ಬಾತ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಬಸ್ ನಿಲ್ದಾಣ ಬಳಿಯ ಕಟ್ಟಡದ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊರಂಗ್ರಪಾಡಿ ನಿವಾಸಿ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಎಂಬಾತ ಕೊಲೆಗೈದ ಆರೋಪಿ. ಇಬ್ಬರು ಕೂಡ ಸ್ನೇಹಿತರಾಗಿದ್ದು ಕಂಠಪೂರ್ತಿ ಕುಡಿದು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಕುಡಿದ ಮತ್ತಿನಲ್ಲಿ ಆರೋಪಿ ಹರಿತವಾದ ಚೂರಿಯಿಂದ ಪ್ರಶಾಂತ್ ಕುತ್ತಿಗೆಯ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿದ್ದು, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In a shocking incident, a man brutally murdered his friend by slitting his throat over a trivial dispute. The incident took place on Tuesday October 22 morning in a ground-floor room of Krishna Kripa Building, located near the old KSRTC bus stand in Udupi.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 09:51 pm
Mangalore Correspondent
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm