ಬ್ರೇಕಿಂಗ್ ನ್ಯೂಸ್
22-10-24 02:49 pm HK News Desk ಕ್ರೈಂ
ಹಾಸನ, ಅ.22: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ನೆಲೆಸಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತರು.
ಹಾಸನ ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ಜುಬೇರ್ ಎಂಬವರ ಮನೆಯಲ್ಲಿ ವಾಸವಿದ್ದ ಮೂವರನ್ನು ಬಂಧಿಸಲಾಗಿದೆ. ಇವರು ಜುಬೇರ್ ಜೊತೆಗೆ ಮನೆ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಶಂಕೆಯ ಮೇರೆಗೆ ತನಿಖೆ ನಡೆಸಿದಾಗ, ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿರುವುದು ಪತ್ತೆಯಾಗಿದೆ. ಆಧಾರ್ ನಲ್ಲಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿದ್ದು ಪೂರಕ ದಾಖಲೆಗಳು ಇಲ್ಲದಿರುವುದರಿಂದ ಡಿಸಿಆರ್ಬಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಮೂವರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Three Bangladeshi residing illegally in Hassan arrested
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm