ಬ್ರೇಕಿಂಗ್ ನ್ಯೂಸ್
12-12-20 10:57 am Mangalore Correspondent ಕ್ರೈಂ
ಬಂಟ್ವಾಳ, ಡಿ.12 : ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಮಕ್ಕಳ ಕತ್ತಿನಿಂದ ಚಿನ್ನಾಭರಣ ಲಪಟಾಯಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪದಲ್ಲಿ ಫಾತಿಮಾ ಶಹನಾಝ್ ಎಂಬಾಕೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಬಿ.ಸಿ.ರೋಡಿನ ಹಾಲ್ ಮಾಲೀಕರೊಬ್ಬರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು. ಎರಡು ದಿನಗಳ ಹಿಂದೆ ಪಾಣೆಮಂಗಳೂರಿನ ಆಡಿಟೋರಿಯಂ ಒಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹೆಣ್ಣು ಮಗುವನ್ನು ಪುಸಲಾಯಿಸಿ ಕತ್ತಿನಿಂದ ಚಿನ್ನದ ಸರ ಕಸಿಯಲು ಮಹಿಳೆಯೊಬ್ಬಳು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಕಡೆ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಾಳೆ.
ಕಳವುಗೈದ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿದ್ದ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಕ್ಕೆ ಪಡೆಯಲಾಗಿದೆ. ಉಳಿದಂತೆ ಒಂದಷ್ಟು ಚಿನ್ನ ಮಾರಿದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದು ತಿಳಿದು ಬಂದಿದೆ. 10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನ, ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ತಂಡ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Bantwal town police personnel have arrested a woman who is accused of stealing jewellery from the necks of the children and ornaments from women's handbags at wedding functions.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm