ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am