ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm