ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm