ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm