ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm