ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm