ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm