ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am