ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm