ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm