ಬ್ರೇಕಿಂಗ್ ನ್ಯೂಸ್
05-11-24 05:05 pm HK News Desk ಕ್ರೈಂ
ಹಾಸನ, ನ 05: ಪೊಲೀಸ್ ಕಾನ್ಸ್ಟೇಬಲ್ವೋರ್ವರನ್ನು ಬೀಕರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್, ಇದೇ ನವೆಂಬರ್ 11ರಂದು ನಿಶ್ಚಯವಾಗಿದ್ದ ಯುವತಿಯ ಜೊತೆ ಸಪ್ತಪದಿ ತುಳಿಯಬೇಕಿತ್ತು.
ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಟ್ಟು ಹರೀಶ್ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದುದ್ದ ಹೊರವಲಯದ ಸ್ಕೈ ಲ್ಯಾಂಡ್ ಹೋಟೆಲ್ ಸಮೀಪ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸೋಇಚ್ಛೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಎಸ್ಪಿ ಮಹಮದ್ ಸುಜಿತಾ ಹಾಗೂ ದುದ್ದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಇಂದು ಸಂಜೆಯೊಳಗೆ ಪ್ರಮುಖ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Police constable brutal murder in Hassan. The deceased has been identified as Harish. He was about to get married and was on his way home giving wedding invitation cards to his family members.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm