ಬ್ರೇಕಿಂಗ್ ನ್ಯೂಸ್
08-11-24 10:46 pm Mangalore Correspondent ಕ್ರೈಂ
ಪುತ್ತೂರು, ನ.8: ಜಾಗದ ತಕರಾರಿನಲ್ಲಿ ಪ್ರಗತಿ ಪರ ಕೃಷಿಕರೊಬ್ಬರನ್ನು ನೆರೆಮನೆ ನಿವಾಸಿಯೇ ಬೈಕ್ ತಡೆದು ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂಬವರನ್ನು ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬೈಕ್ ನಲ್ಲಿ ಬರುತ್ತಿದ್ದಾಗಲೇ ತಡೆದು ಕೊಲೆ ಕೃತ್ಯ ನಡೆಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Uppinangady 51 year old man murdered over land dispute in Mangalore. The deceased has been identified as Ramesh Gowda. He was stopped while he was on his way to home and stabbed.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm