ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm