ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm