ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm