ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am