ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm