ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm