ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.

ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am