ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.

ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm