ಬ್ರೇಕಿಂಗ್ ನ್ಯೂಸ್
18-11-24 07:51 pm Udupi Correspondent ಕ್ರೈಂ
ಉಡುಪಿ, ನ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಎಂಬಾತನನ್ನ ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನವೆಂಬರ್ 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾನೆ. ಜೊತೆಗೆ ರೂಮ್ನಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Cash and gold worth 31 lakhs worth gold by Home nurse in Udupi. Home nurse who was appointed to take care of aged father has stolen cash and gold and escaped from the house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm