ಬ್ರೇಕಿಂಗ್ ನ್ಯೂಸ್
18-11-24 07:51 pm Udupi Correspondent ಕ್ರೈಂ
ಉಡುಪಿ, ನ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಎಂಬಾತನನ್ನ ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನವೆಂಬರ್ 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾನೆ. ಜೊತೆಗೆ ರೂಮ್ನಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Cash and gold worth 31 lakhs worth gold by Home nurse in Udupi. Home nurse who was appointed to take care of aged father has stolen cash and gold and escaped from the house.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am