ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm