ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm