ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm